S1EP154 Inspirational Farmer | ಛಲಬಿಡದ ತ್ರಿವಿಕ್ರಮನಂತಿದ್ದ ರೈತನೊಬ್ಬನ ಸ್ಫೂರ್ತಿ ಕತೆ…

In this episode, Dr. Sandhya S. Pai recites her very famous editorial Priya Odugare EP – 154 – ಛಲಬಿಡದ ತ್ರಿವಿಕ್ರಮನಂತಿದ್ದ ರೈತನೊಬ್ಬನ ಸ್ಫೂರ್ತಿ ಕತೆ… | Inspirational Farmer ದೇವತೆಗಳ ರಾಜ ಇಂದ್ರನಿಗೆ ಮನುಷ್ಯರ ಮೇಲೊಮ್ಮೆ ಕೋಪ ಬಂದು 12 ವರ್ಷ ಮಳೆ ಸುರಿಸುವುದಿಲ್ಲವೆಂಬ ಶಾಪ ನೀಡುತ್ತಾನೆ. ಪರಿಪರಿಯಾಗಿ ಬೇಡಿಕೊಂಡರೂ ಏನೂ ಮಾಡಲಾಗದ ಇಂದ್ರ ಈಶ್ವರನಲ್ಲಿಗೆ ಮನುಷ್ಯರನ್ನು ಕಳಿಸುತ್ತಾನೆ. ಅತ್ತ ಈಶ್ವರ ಮತ್ತು ಇಂದ್ರನ ನಡುವೆ ಒಂದು ಒಪ್ಪಂದವಿರುತ್ತದೆ. ಇಬ್ಬರಿಗೂ ಈ ಶಾಪ ವಿಮೋಚನೆ ಮಾಡಲಾಗದೆ ಇದ್ದಾಗ ದೇವತೆಯೊಬ್ಬರು ಮಧ್ಯ ಪ್ರವೇಶಿಸಿ ಈ ಬಿಕ್ಕಟ್ಟನ್ನು ಸುಲಭವಾಗಿ ಬಗೆಹರಿಸುತ್ತಾರೆ.ಯಾರವರು? ಮಳೆ ಮತ್ತೆ ಹೇಗೆ ಸುರಿಯಿತು? ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.

Further reading

S1EP- 327 : ಹೆಂಡತಿ ಮುಂದಿಟ್ಟ ವಿಚಿತ್ರ ಬೇಡಿಕೆ

ಇದೊಂದು ವಾಟ್ಸ್‌ಆ್ಯಪ್‌ ಕಥೆ. ಮನಮುಟ್ಟುವ ಕಥೆ. 21 ವರ್ಷದ ಬಾಳ ಸಂಗಾತಿ ತನ್ನ ಗಂಡನಲ್ಲಿ ಒಂದು ಬೇಡಿಕೆ ಮುಂದಿಟ್ಟಳು. ಈ ಜಗತ್ತಿನಲ್ಲಿ ನಿಮ್ಮನ್ನು ನನಗಿಂತಾ ಹೆಚ್ಚು ಪ್ರೀತಿಸುವ...

S1EP- 326 : ಪ್ರಜಾಪ್ರಭುತ್ವದಲ್ಲಿ ನಡೆಯುತ್ತಿರುವುದು ಏನು ?

ಅಂಗಡಿ ಮುಚ್ಚುವ ಹೊತ್ತಿಗೆ ಬಂದ ನಾಯಿಯೊಂದು ತಾನು ತಂದಿದ್ದ ಚೀಲದಲ್ಲಿ ಅಡುಗೆ ಸಾಮಾಗ್ರಿಗಳನ್ನು ತೆಗೆದುಕೊಂಡು ಹೊರಟಿತು. ಇದನ್ನು ಕಂಡು ಆಶ‍್ಚರ್ಯಗೊಂಡ ಅಂಗಡಿಯ ಮಾಲೀಕ ಆ...

S1EP- 325 : ಬದುಕಿನಲ್ಲಿ ನೆಮ್ಮದಿಯಿಂದ ಇರಲು ಏನು ಮಾಡಬೇಕು ?

ಇದು ಮಹಾಭಾರತದ ರಾಜ ಯಯಾತಿಯ ಕಥೆ. ಆತ ತನ್ನ ಆಡಳಿತದ ಸಮಯದಲ್ಲಿ ಹಲವಾರು ಪ್ರಜಾಹಿತ ಕೆಲಸ ಮಾಡಿದ. ಆತನ ಪುಣ್ಯಕಾರ್ಯದಿಂದ ಇಂದ್ರಲೋಕಕ್ಕೆ ಹೋಗುವ ಅವಕಾಶ ಸಿಕ್ಕಿತು. ಹೀಗೆ...

S1EP- 323 :ಹಿರಿಯರ ಮಾತಿಗೆ ಏಕೆ ಬೆಲೆ ಕೊಡಬೇಕು? ಇಲ್ಲಿ ಕೇಳಿ

ಒಬ್ಬ ರೈತನ ಮನೆಯಲ್ಲಿ ಒಂದು ಹಸು, ಹಂದಿ ಮತ್ತು ಕೋಳಿ ಇತ್ತು. ಹೀಗಿರುವಾಗ ಆತನಿಗೆ ತಿಳಿಯದಂತೆ ಬಂದು ಮನೆ ಸೇರಿಕೊಂಡ ಇಲಿಯೊಂದು ರೈತನ ಮನೆಯಲ್ಲಿನ ತಿಂಡಿ ತಿನಿಸುಗಳನ್ನು ಕದಿಯಲು...

S1EP- 322 :ಏಕಾಗ್ರತೆಯನ್ನು ಸಾಧಿಸುವುದು ಹೇಗೆ ?

ಧ್ಯಾನ ಕಲಿಯಲು ಶ್ರೀ ರಮಣ ಮಹರ್ಷಿಗಳ ಬಳಿ ಒಬ್ಬ ಬಾಲಕ ಬಂದ. ತನಗೆ ಏಕಾಗ್ರತೆಯನ್ನು ಸಾಧಿಸುವುದು ಹೇಗೆ ಎಂದು ಕಲಿಸಿಕೊಡಲು ಕೇಳಿದ. ಆಗ ರಮಣಮಹರ್ಷಿಗಳು ಏನೆಂದರು ಎಂಬ ಸುಂದರ...