ಅಯೋದ ಧೌಮ್ಯ ಎಂಬ ಮಹರ್ಷಿಗಳು ಗುರುಕುಲ ನಡೆಸುತ್ತಿದ್ದರು. ಅವರ ಶಿಶ್ಯರ ಕಥೆ ಇದು. ಈ ಮಹರ್ಷಿಗಳು ಶಿಶ್ಯರಿಗೆ ಯಾವೆಲ್ಲಾ ಪರೀಕ್ಷೆಗಳನ್ನು ಮಾಡಿದರು ಎಂಬ ಸುಂದರ ಕಥೆ ಕೇಳಿ ಡಾ...
ಒಂದಾನೊಂದು ಕಾಲದಲ್ಲಿ ಬೋದಿಸತ್ವ ನಾಯಿಯಾಗಿ ಹುಟ್ಟಿದ. ಆತನ ನಾಯಕತ್ವದಲ್ಲಿ ಒಂದು ಸಾವಿರ ನಾಯಿಗಳಿದ್ದವು. ಒಂದು ದಿನ ರಾಜನೊಬ್ಬನ ತಪ್ಪು ನಿರ್ದಾರದಿಂದ ಹಲವು ನಾಯಿಗಳ ಮಾರಣ ಹೋಮ...
ಕೆಲವೊಮ್ಮ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ? ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣ ತಮ್ಮಂದಿರ ನಡುವೆ ಒಂದು ದಿನ ವೈಮನಸ್ಸು ಉಂಟಾಯಿತು. ವಿಷಯ ತಿಳಿದ...
ಯಹುದ್ಯಾ ಜನಾಂಗದಲ್ಲಿ ಬಂಡಾಯ ಚಿಂತನೆಯ ಕೆಲವರಿದ್ದಾರೆ ಇದರ ಜನಕ ಬಾಲ್ ಶೇಮ್ ಎಂಬ ವ್ಯಕ್ತಿ. ಈತನ ಕುರಿತಾದ ಕತೆ ಇದಾಗಿದೆ. ಬಾಲ್ ಶೇಮ್ ಊರೆಲ್ಲಾ ಮಲಗಿರುವ ನಡುರಾತ್ರಿ ನದಿ ತೀರಕ್ಕೆ...
ಸಂತನೊಬ್ಬ ಮರದ ಕೆಳಗೆ ಕೂತು ವಿಶ್ರಮಿಸುತ್ತಿದ್ದ. ಅವನಲ್ಲಿ ಒಂದು ನೆರಳು ಬಂತು. ನೀನು ಯಾರೆಂದು ಕೇಳಿದಾಗ ನೆರಳು ಹೇಳಿತು, ನಾನು ಪ್ಲೇಗ್ ಸಾವಿನ ಸಖ ಎಂದಿತು. ಹೀಗಂದ ಪ್ಲೇಗ್ ಗೆ...
ಶಿಷ್ಯನಿಗೊಬ್ಬನಿಗೆ ತನ್ನ ಗುರುವಿನ ಮೇಲೆ ಒಂದು ಸಂದೇಹ ಬಂತು. ತನ್ನ ಗುರು ಪರಮಜ್ಞಾನಿ ಆತ ಯಾವುದೇ ಸಮಸ್ಯೆಯನ್ನು ಬಗೆಹರಿಸಬಲ್ಲ ಎಂದು ಜನರು ಹೇಳುತ್ತಿದ್ದರು ಇದನ್ನು...