S1EP 40 ಕೃಷ್ಣವಾಣಿಯ ತಾತ್ಪರ್ಯ ಕೇಳಲು ಸಿದ್ಧರಾಗಿ | Get ready to listen to Krishnavani

ಪ್ರತಿ ಧರ್ಮಶಾಸ್ತ್ರದಲ್ಲೂ ಮನುಷ್ಯರಲ್ಲಿರೋ ಒಳ್ಳೇದು ಮತ್ತು ಕೆಟ್ಟ ಗುಣಗಳ ವಿವರಣೆ ಬರುತ್ತೆ. ಒಳ್ಳೆ ಗುಣಗಳಿಗೆ ದೈವೀ ಸಂಪತ್ತು ಎಂದರೆ ಕೆಟ್ಟ ಗುಣಗಳನ್ನು ಅಸುರೀ ಸಂಪತ್ತು ಎಂದು ವಿವರಿಸಲಾಗಿದೆ. ಈ ವಿಂಗಡಣೆ ಯಾಕೆ ? ತಿಳಿದು Relax ಆಗಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ.

Further reading

S1 EP 104 ದಿಕ್ಕುಗಳು | Direction

ಹಿಂದೆ ಕಣ್ಣಿಗೆ ಕಾಣುವ ಸೂರ್ಯನ ಚಲನೆಯ ಆಧಾರದ ಮೇಲೆ ದಿಕ್ಕುಗಳನ್ನು ಮನುಷ್ಯ ಗುರುತಿಸುತ್ತಿದ್ದ. ಪ್ರತಿದಿನ ಬೆಳಿಗ್ಗೆ ಸೂರ್ಯ ಮೂಡುವ ದಿಕ್ಕಿಗೆ ಒಂದು ಹೆಸರಿಟ್ಟ, ಮುಳುಗುವ...

S1 EP128 ಆತ್ಮವಿಶ್ವಾಸವೆಂಬ ಮಂತ್ರ | Confidence Mantra

ಗೆಲುವಿನ ಗುಟ್ಟನ್ನು ಬೆನ್ನಟ್ಟುವುದು ಹೇಗೆ ? ಜೀವನದಲ್ಲಿ ಎಲ್ಲ ವಿಧದಲ್ಲೂ ಗೆಲುವಿನ ನಿರೀಕ್ಷೆ ಇಟ್ಟೇ ನಾವು ಮುನ್ನುಗ್ಗುತ್ತಿರುತ್ತೇವೆ ನಿರೀಕ್ಷಿತ ಗೆಲುವನ್ನು ಸಾಧಿಸಲು ಬೇಕಿರುವ...

S1 Ep103 ಗುಣಗಳೆಂದರೆ ಏನು ಮತ್ತು ಅವು ಏಕೆ ಮುಖ್ಯ

ಪುರಾತನವಾದ ಹಿಂದೂ ಧರ್ಮ ತನ್ನನ್ನು ತಾನು ಬದಲಾವಣೆಗಳಿಗೆ ಒಡ್ಡಿಕೊಂಡಿದೆ. ಇಲ್ಲಿ ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಪ್ರತೀ ಹಂತದಲ್ಲೂ ಹೇಳಿಕೊಡಲಾಗುತ್ತದೆ. ಅವುಗಳಲ್ಲಿ ಗುಣಗಳೂ...

S1 EP 127 ಇಚ್ಛಾಶಕ್ತಿಯಿಂದ ಗೆಲುವು ನಿಶ್ಚಿತ | Victory is certain with will power

ಇಚ್ಚಾಶಕ್ತಿ ನಮ್ಮ ಸಕ್ಸೆಸ್‌ಗೆ ಕಾರಣವಾಗಬಹುದಾ? ಇಚ್ಛಾಶಕ್ತಿಯಿಂದ ನಾವು ಏನನ್ನ ಬೇಕಾದರೂ ಸಾಧಿಸಬಹುದು ಅನ್ನೋದಕ್ಕೆ ಸಾಕ್ಷಿಯಾಗಿ ಅನೇಕ ಸಾಧಕರಿದ್ದಾರೆ. ಅವರೆಲ್ಲರೂ ನಮಗೆ...

S1 EP 126 ಪ್ರಯತ್ನಿಸಿದವನಿಗೆಂದಿಗೂ ಸೋಲಿಲ್ಲ | Persisting in your efforts eliminates the prospect of failure

ಗೆಲುವಿನ ಶಿಖರವನ್ನೇರಲು ಪ್ರಯತ್ನ ಅನಿವಾರ್ಯವೇ? ಪ್ರಯತ್ನಿಸದೇ ಗೆಲುವು ಅನ್ನೋದು ಸಾಧ್ಯವೇ? ಇಂತಹ ಅನೇಕ ಪ್ರಶ್ನೆಗಳು ನಮ್ಮ ತಲೆಯಲ್ಲಿ ಓಡುತ್ತಲೇ ಇರುತ್ತದೆ. ಈ ಪ್ರಶ್ನೆಗಳಿಗೆ...

S1 EP 125 ಸಕ್ಸೆಸ್‌ಗೆ ಸೂತ್ರಗಳು ಸಾವಿರ. ಸಾವಿರದಲ್ಲಿ ಇನ್ನೊಂದಿಷ್ಟನ್ನ ನಾವು ಈ ಸೀಸನ್‌ನಲ್ಲಿ ಕೇಳೋಣ | success story

Success ಅನ್ನೋದು ಒಬ್ಬೊಬ್ಬರಿಗೆ ಒಂದೊಂದು ರೀತಿ. ನಮ್ಮ ಸಮಾಜದಲ್ಲಿ ಸೋತು ಗೆದ್ದವರು ಒಂದು ಕಡೆಯಾದರೆ, ಗೆದ್ದು ಸೋತವರ ಪಂಗಡ ಇನ್ನೊಂದು ಕಡೆ. ಎರಡು ಪಂಗಡದವರ ಕಥೆಯೂ ನಮಗೆ...