ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಮಹತ್ವಪೂರ್ಣ ಸಂಸ್ಕಾರ ಅಂದ್ರೆ ಅದು ‘ವಿವಾಹ ಸಂಸ್ಕಾರ’. ಪ್ರತಿಯೊಬ್ಬರೂ ಗೃಹಸ್ಥರಾದಾಗ ತಾವು ಪಾಲಿಸಬೇಕಾದ ಜವಾಬ್ದಾರಿಯ ಕುರಿತು...
ಸಮಾಜಕ್ಕಾಗಿ ತಮ್ಮ ನಿಸ್ವಾರ್ಥ ಸೇವೆಯನ್ನು ಸಲ್ಲಿಸಲು ಮಾಡಬೇಕಾದ ಸಂಸ್ಕಾರವೊಂದನ್ನು ಋಷಿಮುನಿಗಳು ನಮಗೆ ತಿಳಿಸಿಕೊಟ್ಟಿದ್ದಾರೆ. ಅದರ ವಿಶೇಷತೆ, ಮಹತ್ವವನ್ನು ಸುಂದರವಾಗಿ...
ಸಂಸ್ಕಾರ ಅನ್ನೋದು ಹೊಸ ವಿಚಾರವೇನಲ್ಲ. ಅದನ್ನು ತಿಳಿಯಬೇಕು, ತಿಳಿದಷ್ಟು ಮತ್ತೆ ಮತ್ತೆ ಮೆಲುಕು ಯಾಕಾಗಿ ಹಾಕಬೇಕು ಅನ್ನೋ ಪ್ರಶ್ನೆಗೆ ರಾಮಾಯಣದ ಒಂದು ಕತೆಯಲ್ಲಿ ಉತ್ತರವಿದೆ...
ಸೂತಕ ಅಥವಾ ಅಶೌಚದ ಕುರಿತು ನಮಗೆಷ್ಟು ಗೊತ್ತು ? ಈ ಕಾಲದಲ್ಲಿ ದೇವತಾರ್ಚನೆ ಅಥವಾ ವೇದ ಪಾರಾಯಣಗಳನ್ನು ಯಾಕಾಗಿ ಮಾಡುವುದಿಲ್ಲ? ಈ ಎಲ್ಲಾ ವಿಚಾರಗಳ ಕುರಿತು ತಿಳಿಯಿರಿ ಬಡೆಕ್ಕಿಲ...
ಆತ್ಮದ ಸದ್ಗತಿಗಾಗಿ ಮಾಡುವ ಸಂಸ್ಕಾರದ ಕುರಿತು ನಿಮಗೆಷ್ಟು ಗೊತ್ತು ? ದೇಹದಿಂದ ಆತ್ಮ ದೂರವಾಗಬೇಕು ಅಂತಾದರೆ ಮಾಡಬೇಕಾದ ವಿಶಿಷ್ಟ ಸಂಸ್ಕಾರದ ಕುರಿತು ತಿಳಿಯಿರಿ ಬಡೆಕ್ಕಿಲ ಪ್ರದೀಪ...
ಜೀವನದ ಕೊನೆಯ ಹಂತದ ಬಗ್ಗೆ ನೀವು ಯಾವತ್ತಾದ್ರೂ ಯೋಚಿಸಿದ್ದೀರಾ ? ಬದುಕಿನ ಕೊನೆಯ ಹಂತವನ್ನು ನಾವು ಹೇಗೆ ಕಳೆಯಬೇಕು ಅಂತ ವೇದೋಪನಿಷತ್ ಹೇಳಿಕೊಟ್ಟಿದೆ. ಈ ಬಗ್ಗೆ ತಿಳಿಯಿರಿ...