S3 : EP – 26: ಧರ್ಮ ಮುಖ್ಯವೋ ಅಥವಾ ಶಾರೀರಿಕ ಸುಖ ಭೋಗವೋ ? | Is religion important or physical pleasures?

Episode 25

Play episode

ನಮ್ಮವರಲ್ಲಿ ಯಾರೊಬ್ಬರೂ ದ್ರೌಪದಿಯ ಜೊತೆ ಏಕಾಂತದಲ್ಲಿ ಇರುವುದನ್ನು ನೋಡಿದರೆ 12 ವರ್ಷ ವನವಾಸ ಮಾಡುತ್ತಾ ಬ್ರಹ್ಮಚರ್ಯ ಆಚರಿಸಬೇಕು ಎಂಬ ಮಾತಿನಂತೆ ಪಂಚ ಪಾಂಡವರು ನಡೆದುಕೊಂಡಿರುವಾಗ ಒಮ್ಮೆ ಅರ್ಜುನ, ದ್ರೌಪದಿ ಮತ್ತು ಯುಧಿಷ್ಠಿರ ಏಕಾಂತದಲ್ಲಿ ಇದ್ದುದನ್ನು ಕಂಡ. ಆಗ ಅರ್ಜುನ ಏನು ಮಾಡಬೇಕಾಯಿತು ಎಂಬ ಸುಂದರ ಕಥೆ ಕೇಳಿ… ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .

More from this show

Episode 40

S3 : EP – 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja

ಒಂದಾನೊಂದು ಕಾಲದಲ್ಲಿ ಮಹಾ ಧರ್ಮಿಷ್ಠನಾದ ಸೋಮಕ ಎಂಬ ಒಬ್ಬ ರಾಜನಿದ್ದ .. ರೂಪಾವತಿಯರಾದ ನೂರು ಮಂದಿ ಪತ್ನಿಯರು ಇವನಿಗಿದ್ರು.. ಆದ್ರೂ ಸಂತಾನ ಭಾಗ್ಯ ಇರ್ಲಿಲ್ಲ .. ಇದೇ...

Episode 39

S3 : EP – 40: ಪರಶುರಾಮನ ಪರಾಕ್ರಮ | Story of Parashurama

ಹಿಂದೆ ಒಮ್ಮೆ ಕನ್ಯಾಕುಬ್ಜ ಎಂಬ ದೇಶದಲ್ಲಿ ಮಹಾ ಪರಾಕ್ರಮಿಯಾದ ಗಾಧಿ ಎಂಬ ಹೆಸರಿನ ಪ್ರಸಿದ್ಧ ರಾಜನಿದ್ದ ಅವನಿಗೆ ಅನುಪಮ ರೂಪಾವತಿಯಾಗಿದ್ದ ಮಗಳಿದ್ದಳು ಅವಳು ಯೋಗ್ಯ...

Episode 25