S3 : EP – 38: ವೃತಾಸುರ ಸಂಹಾರ | Mahabharatham

Episode 37

Play episode

ಕೃತಯುಗದಲ್ಲಿ.. ಅತೀ ಭಯಂಕರರೂ ಕ್ರೂರರೂ ಆದ ಕಾಲಕೇಯರೆಂಬ ರಾಕ್ಷಸರಿದ್ದರು.. ಅವರು ವೃತಾಸುರ ಎಂಬ ರಾಕ್ಷಸನ ಮಾರ್ಗದರ್ಶನದಲ್ಲಿ.. ದೇವತೆಗಳನ್ನು ನಿಂತಲ್ಲಿ ನಿಲ್ಲಬಿಡದೆ ಕಾಡ್ತಾ ಇದ್ರು. ದೇವತೆಗಳ ರಾಜ ದೇವೇಂದ್ರ ಹತಾಶನಾಗಿ ಬ್ರಹ್ಮ ದೇವರಲ್ಲಿ ಬಂದಾಗ .. ಏನಾಯ್ತು ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

More from this show

Episode 40

S3 : EP – 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja

ಒಂದಾನೊಂದು ಕಾಲದಲ್ಲಿ ಮಹಾ ಧರ್ಮಿಷ್ಠನಾದ ಸೋಮಕ ಎಂಬ ಒಬ್ಬ ರಾಜನಿದ್ದ .. ರೂಪಾವತಿಯರಾದ ನೂರು ಮಂದಿ ಪತ್ನಿಯರು ಇವನಿಗಿದ್ರು.. ಆದ್ರೂ ಸಂತಾನ ಭಾಗ್ಯ ಇರ್ಲಿಲ್ಲ .. ಇದೇ...

Episode 39

S3 : EP – 40: ಪರಶುರಾಮನ ಪರಾಕ್ರಮ | Story of Parashurama

ಹಿಂದೆ ಒಮ್ಮೆ ಕನ್ಯಾಕುಬ್ಜ ಎಂಬ ದೇಶದಲ್ಲಿ ಮಹಾ ಪರಾಕ್ರಮಿಯಾದ ಗಾಧಿ ಎಂಬ ಹೆಸರಿನ ಪ್ರಸಿದ್ಧ ರಾಜನಿದ್ದ ಅವನಿಗೆ ಅನುಪಮ ರೂಪಾವತಿಯಾಗಿದ್ದ ಮಗಳಿದ್ದಳು ಅವಳು ಯೋಗ್ಯ...

S3 : EP – 36: ನಳ ದಮಯಂತಿಯರ ಪುನರ್ ಮಿಲನದ ಕಥೆ | Story of nala damayanti Episode 35

S3 : EP – 36: ನಳ ದಮಯಂತಿಯರ ಪುನರ್ ಮಿಲನದ ಕಥೆ | Story of nala damayanti

ಇದು ಮನೋಹರ ಮಹಾಭಾರತದ ನಳ ದಮಯಂತಿಯರ ಪುನರ್ ಮಿಲನದ ಸುಂದರ ಕಥೆ. ಕಾರಣಾಂತರದಿಂದ ಪರಸ್ಪರ ದೂರಾದ ನಳ ದಮಯಂತಿಯರು ಮತ್ತೆ ಒಂದಾಗುವ ಕಾಲ ಬಂತು. ಬಾಹುಕ ನ ರೂಪದಲ್ಲಿರುವ...

Episode 37