S1 EP11 : ಶ್ರೀರಾಮಪಟ್ಟಾಭಿಷೇಕ ತಡೆದ ಕೈಕೇಯಿ | Kaikeyi stops the Coronation of Lord Ram

ಅಯೋಧ್ಯೆಯಲ್ಲಿ ಶ್ರೀರಾಮಪಟ್ಟಾಭಿಷೇಕದ ಭರ್ಜರಿ ಸಂಭ್ರಮದಲ್ಲಿತ್ತು. ಈ ಸಂದರ್ಭದಲ್ಲಿ ಮಂಥರೆ ಕೈಕೇಯಿ ಅಂತಃಪುರ ಪ್ರವೇಶಿಸಿದ್ದಳು. ಅಲ್ಲಿ ಏನು ನಡೆಯಿತು,ಕೈಕೇಯಿ ಪಟ್ಟಾಭಿಷೇಕ ತಡೆದದ್ದು ಹೇಗೆ ಎಂಬ ಕಥೆಯನ್ನು ಸಂಧ್ಯಾ ಮಾಮಿ ವಿವರಿಸುತ್ತಾರೆ ಕೇಳಿ

Further reading

S3 : EP – 10 : ಅನುಭವಗಳು ಬದುಕಿಗೆ ಹೇಗೆ ಪಾಠವಾಗುತ್ತದೆ | How experiences become lessons for life

S3 : EP – 10 : ಅನುಭವಗಳು ಬದುಕಿಗೆ ಹೇಗೆ ಪಾಠವಾಗುತ್ತದೆ | How experiences become lessons for life

ಅಯೋದ ಧೌಮ್ಯ ಎಂಬ ಮಹರ್ಷಿಗಳು ಗುರುಕುಲ ನಡೆಸುತ್ತಿದ್ದರು. ಅವರ ಶಿಶ್ಯರ ಕಥೆ ಇದು. ಈ ಮಹರ್ಷಿಗಳು ಶಿಶ್ಯರಿಗೆ ಯಾವೆಲ್ಲಾ ಪರೀಕ್ಷೆಗಳನ್ನು ಮಾಡಿದರು ಎಂಬ ಸುಂದರ ಕಥೆ ಕೇಳಿ ಡಾ...

S1EP- 292 :ಜೀನು ತಿಂದ ಕಳ್ಳ ನಾಯಿಯನ್ನು ಕಂಡುಹಿಡಿದಿದ್ದು ಹೇಗೆ?

ಒಂದಾನೊಂದು ಕಾಲದಲ್ಲಿ ಬೋದಿಸತ್ವ ನಾಯಿಯಾಗಿ ಹುಟ್ಟಿದ. ಆತನ ನಾಯಕತ್ವದಲ್ಲಿ ಒಂದು ಸಾವಿರ ನಾಯಿಗಳಿದ್ದವು. ಒಂದು ದಿನ ರಾಜನೊಬ್ಬನ ತಪ್ಪು ನಿರ್ದಾರದಿಂದ ಹಲವು ನಾಯಿಗಳ ಮಾರಣ ಹೋಮ...

S1EP- 291 :ಕೆಲವೊಮ್ಮೆ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ?

ಕೆಲವೊಮ್ಮ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ? ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣ ತಮ್ಮಂದಿರ ನಡುವೆ ಒಂದು ದಿನ ವೈಮನಸ್ಸು ಉಂಟಾಯಿತು. ವಿಷಯ ತಿಳಿದ...

S1EP- 290 : ಅಂತರಾತ್ಮದ ಕಾವಲು ಕಾಯುವುದು ಹೇಗೆ ?

ಯಹುದ್ಯಾ ಜನಾಂಗದಲ್ಲಿ ಬಂಡಾಯ ಚಿಂತನೆಯ ಕೆಲವರಿದ್ದಾರೆ ಇದರ ಜನಕ ಬಾಲ್ ಶೇಮ್ ಎಂಬ ವ್ಯಕ್ತಿ. ಈತನ ಕುರಿತಾದ ಕತೆ ಇದಾಗಿದೆ. ಬಾಲ್ ಶೇಮ್ ಊರೆಲ್ಲಾ ಮಲಗಿರುವ ನಡುರಾತ್ರಿ ನದಿ ತೀರಕ್ಕೆ...

S1EP- 289 :ನಮ್ಮ ಸಾವಿಗೆ ನಾವೇ ಹೇಗೆ ಕಾರಣರಾಗುತ್ತೇವೆ ?

ಸಂತನೊಬ್ಬ ಮರದ ಕೆಳಗೆ ಕೂತು ವಿಶ್ರಮಿಸುತ್ತಿದ್ದ. ಅವನಲ್ಲಿ ಒಂದು ನೆರಳು ಬಂತು. ನೀನು ಯಾರೆಂದು ಕೇಳಿದಾಗ ನೆರಳು ಹೇಳಿತು, ನಾನು ಪ್ಲೇಗ್ ಸಾವಿನ ಸಖ ಎಂದಿತು. ಹೀಗಂದ ಪ್ಲೇಗ್ ಗೆ...

S1EP- 288 :ಗುರುವನ್ನೇ ಪರೀಕ್ಷಿಸಿದರೆ ಏನಾಗುತ್ತದೆ ?

ಶಿಷ್ಯನಿಗೊಬ್ಬನಿಗೆ ತನ್ನ ಗುರುವಿನ ಮೇಲೆ ಒಂದು ಸಂದೇಹ ಬಂತು. ತನ್ನ ಗುರು ಪರಮಜ್ಞಾನಿ ಆತ ಯಾವುದೇ ಸಮಸ್ಯೆಯನ್ನು ಬಗೆಹರಿಸಬಲ್ಲ ಎಂದು ಜನರು ಹೇಳುತ್ತಿದ್ದರು ಇದನ್ನು...