S1E 217: ನಾನೂ ಒಂದು ಜೀವ ತಾನೇ ? I am a life itself

In this episode, Dr. Sandhya S. Pai recites her very famous editorial Priya Odugare – S1 EP- 217 :ಅತಿ ವಿನಯಂ ಧೂರ್ತ ಲಕ್ಷಣಂ |Extreme humility is a sly trait ಮಹಾನ್ ಸಂತರೊಬ್ಬರಲ್ಲಿ ಎಳೆಯ ವಯಸ್ಸಿನ 4 ಸಾಧಕರು ಅವರ ಮೂಲಕ ದೇವರನ್ನು ಕಾಣುವ ಉದ್ದೇಶದಿಂದ ಬಂದರು. ಆ ಸಂತರು ಪ್ರತಿ ಒಬ್ಬರಿಗೂ ಒಂದೊಂದು ಪಾರಿವಾಳ ನೀಡಿ ಇದನ್ನು ಯಾರೂ ಕಾಣದ ಜಾಗದಲ್ಲಿ ಕೊಂದು ಹೆಣವನ್ನು ಇಲ್ಲಿಗೆ ತನ್ನಿ ಎಂದರು. ನಂತ್ರ ನಡೆಯುವ ಸನ್ನಿವೇಶ ನಮಗೆ ಕಲಿಸುವ ಪಾಠವನ್ನು ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.

Further reading

S3 : EP – 33: ಬ್ರಹದ್ವಂಶ ಹೇಳಿದ ನಳನ ಕಥೆ | The story of Nala

ಕಾಮ್ಯಕವನದಿಂದ ದ್ವೈತ ವನಕ್ಕೆ ಬಂದ ಯುಧಿಷ್ಠಿರಾಧಿಗಳು ಕೆಲ ಕಾಲ ಸುಖವಾಗಿದ್ದರು, ಅದರ ಸುಂದರ ವಾತಾವರಣ ಸಾಕಾಗುವಷ್ಟು ಆಹಾರ, ಮುನಿಜನರ ಸತ್ಸಂಗವಿದ್ದರೂ.. ದೇಶ ಭ್ರಷ್ಟರಾದ ನೋವು...

S3 : EP – 31: ಅರಣ್ಯದತ್ತ ಪಾಂಡವರು | Pandavas to the forest

ಇದೊಂದು ಮಹಾಭಾರತದ ಸುಂದರ ಕಥೆ. ಅರಣ್ಯದತ್ತ ಪಾಂಡವರು. ಒಂದು ಬಾರಿ ಪಗಡೆಯಾಟದಲ್ಲಿ ಸೋತ ಪಾಂಡವರನ್ನು ಸಂಪೂರ್ಣವಾಗಿ ನಾಶ ಮಾಡಲು ಇನೊಮ್ಮೆ ಪಗಡೆಯಾಟ ಆಡಲು ಕೌರವರು ಕರೆಯುತ್ತಾರೆ...

S1EP- 377: ಮುಖವಾಡದ ಬದುಕಿನಿಂದ ಹೊರಬರುವುದು ಹೇಗೆ ? | Photo studio story

ಫೋಟೋ ಸ್ಟುಡಿಯೋ ಒಂದರಲ್ಲಿ ಮೂರು ಬೇರೆ ಬೇರೆ ರೀತಿಯ ಫೋಟೋ ತೆಗೆದುಕೊಡಲಾಗುವುದು ಎಂದು ಇದನ್ನು ಕಂಡ ಒಬ್ಬ ಹಳ್ಳಿಗನಿಗೆ ಒಬ್ಬ ವ್ಯಕ್ತಿ ಆದರೆ ಮೂರು ಬೇರೆ ಬೇರೆ ಬಗೆಯ ಫೋಟೋ ಹೇಗೆ...

S1EP- 376: ದೇವರು ಅವಕಾಶಗಳನ್ನು ಕೊಡುತ್ತಾನೆ. ಕಣ್ಣುತೆರೆದು ನೋಡಬೇಕಷ್ಟೆ | God gives opportunities

ಒಂದು ಊರಿನಲ್ಲಿ ಒಬ್ಬ ದುರಾದೃಷ್ಟವಂತ ಇದ್ದ ಸರಳ, ಸಜ್ಜನ ಆಗಿದ್ದರೂ ಆತನಿಗೆ ಕಷ್ಟಗಳು ಹಾಸು ಹೊಕ್ಕಾಗಿತ್ತು. ಹೀಗಿರುವಾಗ ಆತನಿಗೆ ಒಬ್ಬರು ಸಂತರು ಸಿಕ್ಕಿದರು. ಮುಂದಾನಾಯ್ತು ಎಂಬ...

S1EP- 375: ಅವಕಾಶಗಳನ್ನು ಬಳಸಿಕೊಳ್ಳುವುದು ಹೇಗೆ ? | How to take advantage of the opportunities?

ಒಂದಾನೊಂದು ಕಾಲದಲ್ಲಿ ಗುರುಕುಲವೊಂದರಲ್ಲಿ ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಇತ್ತು. ಹಿಮಾಲಯದ ತಪ್ಪಲಿನ ದೇವಾಲಯದಲ್ಲಿ ಮಠಾಧೀಶರಿಂದ ಒಂದು ಉಡುಗೊರೆ ತರಬೇಕಾಗಿತ್ತು. ಹೀಗೆ...

S1EP- 374: ರಾಜ ಹಾಗು ಗಿಡುಗ ಹಕ್ಕಿಯ ಕತೆ | The story of the king and the hawk

ರಾಜ ಹಾಗು ಗಿಡುಗ ಹಕ್ಕಿಯ ಕತೆ ..ಒಂದಾನೊಂದು ದೇಶದ ರಾಜನಿಗೆ ಯಾರೋ ಒಂದು ಜೊತೆ ಗಿಡುಗಗಳನ್ನ ಉಡುಗೊರೆಯಾಗಿ ಕೊಟ್ರಂತೆ.. ಒಳ್ಳೆ ಜಾತಿಯ ಹಕ್ಕಿಗಳು ಅವು.. ಆದ್ರೆ ಅವುಗಳಿಗೆ ಹಾರುವ...