S1EP-17: ಕೃಷ್ಣನ ಕಲಾಕೃತಿಯನ್ನು ಜೀವಂತವಾಗಿ ಕಾಣುವಂತೆ ಮಾಡಿದ ನಂದಲಾಲ್ ಬೋಸ್| Nandalal Bose, who made Lord Krishna’s image come alive

In this episode, Dr. Sandhya S. Pai recites her very famous editorial Priya Odugare – Nandalal Bose, who made Krishna’s image come alive | ಕೃಷ್ಣನ ಕಲಾಕೃತಿಯನ್ನು ಜೀವಂತವಾಗಿ ಕಾಣುವಂತೆ ಮಾಡಿದ ನಂದಲಾಲ್ ಬೋಸ್ ನಾನೇನಾದರು ಕಲಾಕೃತಿಯನ್ನು ಮೆಚ್ಚಿದ್ದೆ ಎಃದು ತೋರಿಸಿಕೊಂಡಿದ್ದರೆ ಅವನ ಬೆಳವಣಿಗೆ ಕುಂಠಿತವಾಗುತ್ತಿತ್ತು ಎಂದು ಸಾಮರ್ಥ್ಯದ ಮೇಲಿನ ನಂಬಿಕೆಯಿಂದ ನಾನು ಅದನ್ನು ತಿರಸ್ಕರಿಸಿದ್ದೆ. ಮುಂದಾಗುವುದನ್ನು ಕಾದು ನೋಡುವ ಎಂದು ಗುರು ಹೇಳಿದ್ದರು. 3ವರ್ಷಗಳ ಕಾಲ ನಿರಂತರವಾಗಿ ಕೃಷ್ಣನ ಚಿತ್ರ ಬಿಡಿಸಲು ಅಭ್ಯಸಿಸಿದ್ದ ಬೋಸ್ ಗೆ ಗುರು ಬೋಧಿಸಿದ್ದೇನು ಎಂಬ ಆಧ್ಯಾತ್ಮದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ

Further reading

S1EP- 327 : ಹೆಂಡತಿ ಮುಂದಿಟ್ಟ ವಿಚಿತ್ರ ಬೇಡಿಕೆ

ಇದೊಂದು ವಾಟ್ಸ್‌ಆ್ಯಪ್‌ ಕಥೆ. ಮನಮುಟ್ಟುವ ಕಥೆ. 21 ವರ್ಷದ ಬಾಳ ಸಂಗಾತಿ ತನ್ನ ಗಂಡನಲ್ಲಿ ಒಂದು ಬೇಡಿಕೆ ಮುಂದಿಟ್ಟಳು. ಈ ಜಗತ್ತಿನಲ್ಲಿ ನಿಮ್ಮನ್ನು ನನಗಿಂತಾ ಹೆಚ್ಚು ಪ್ರೀತಿಸುವ...

S1EP- 326 : ಪ್ರಜಾಪ್ರಭುತ್ವದಲ್ಲಿ ನಡೆಯುತ್ತಿರುವುದು ಏನು ?

ಅಂಗಡಿ ಮುಚ್ಚುವ ಹೊತ್ತಿಗೆ ಬಂದ ನಾಯಿಯೊಂದು ತಾನು ತಂದಿದ್ದ ಚೀಲದಲ್ಲಿ ಅಡುಗೆ ಸಾಮಾಗ್ರಿಗಳನ್ನು ತೆಗೆದುಕೊಂಡು ಹೊರಟಿತು. ಇದನ್ನು ಕಂಡು ಆಶ‍್ಚರ್ಯಗೊಂಡ ಅಂಗಡಿಯ ಮಾಲೀಕ ಆ...

S1EP- 325 : ಬದುಕಿನಲ್ಲಿ ನೆಮ್ಮದಿಯಿಂದ ಇರಲು ಏನು ಮಾಡಬೇಕು ?

ಇದು ಮಹಾಭಾರತದ ರಾಜ ಯಯಾತಿಯ ಕಥೆ. ಆತ ತನ್ನ ಆಡಳಿತದ ಸಮಯದಲ್ಲಿ ಹಲವಾರು ಪ್ರಜಾಹಿತ ಕೆಲಸ ಮಾಡಿದ. ಆತನ ಪುಣ್ಯಕಾರ್ಯದಿಂದ ಇಂದ್ರಲೋಕಕ್ಕೆ ಹೋಗುವ ಅವಕಾಶ ಸಿಕ್ಕಿತು. ಹೀಗೆ...

S1EP- 323 :ಹಿರಿಯರ ಮಾತಿಗೆ ಏಕೆ ಬೆಲೆ ಕೊಡಬೇಕು? ಇಲ್ಲಿ ಕೇಳಿ

ಒಬ್ಬ ರೈತನ ಮನೆಯಲ್ಲಿ ಒಂದು ಹಸು, ಹಂದಿ ಮತ್ತು ಕೋಳಿ ಇತ್ತು. ಹೀಗಿರುವಾಗ ಆತನಿಗೆ ತಿಳಿಯದಂತೆ ಬಂದು ಮನೆ ಸೇರಿಕೊಂಡ ಇಲಿಯೊಂದು ರೈತನ ಮನೆಯಲ್ಲಿನ ತಿಂಡಿ ತಿನಿಸುಗಳನ್ನು ಕದಿಯಲು...

S1EP- 322 :ಏಕಾಗ್ರತೆಯನ್ನು ಸಾಧಿಸುವುದು ಹೇಗೆ ?

ಧ್ಯಾನ ಕಲಿಯಲು ಶ್ರೀ ರಮಣ ಮಹರ್ಷಿಗಳ ಬಳಿ ಒಬ್ಬ ಬಾಲಕ ಬಂದ. ತನಗೆ ಏಕಾಗ್ರತೆಯನ್ನು ಸಾಧಿಸುವುದು ಹೇಗೆ ಎಂದು ಕಲಿಸಿಕೊಡಲು ಕೇಳಿದ. ಆಗ ರಮಣಮಹರ್ಷಿಗಳು ಏನೆಂದರು ಎಂಬ ಸುಂದರ...