ಕಾಮ್ಯಕವನದಿಂದ ದ್ವೈತ ವನಕ್ಕೆ ಬಂದ ಯುಧಿಷ್ಠಿರಾಧಿಗಳು ಕೆಲ ಕಾಲ ಸುಖವಾಗಿದ್ದರು, ಅದರ ಸುಂದರ ವಾತಾವರಣ ಸಾಕಾಗುವಷ್ಟು ಆಹಾರ, ಮುನಿಜನರ ಸತ್ಸಂಗವಿದ್ದರೂ.. ದೇಶ ಭ್ರಷ್ಟರಾದ ನೋವು...
ಇದೊಂದು ಮಹಾಭಾರತದ ಸುಂದರ ಕಥೆ. ಅರಣ್ಯದತ್ತ ಪಾಂಡವರು. ಒಂದು ಬಾರಿ ಪಗಡೆಯಾಟದಲ್ಲಿ ಸೋತ ಪಾಂಡವರನ್ನು ಸಂಪೂರ್ಣವಾಗಿ ನಾಶ ಮಾಡಲು ಇನೊಮ್ಮೆ ಪಗಡೆಯಾಟ ಆಡಲು ಕೌರವರು ಕರೆಯುತ್ತಾರೆ...
ಫೋಟೋ ಸ್ಟುಡಿಯೋ ಒಂದರಲ್ಲಿ ಮೂರು ಬೇರೆ ಬೇರೆ ರೀತಿಯ ಫೋಟೋ ತೆಗೆದುಕೊಡಲಾಗುವುದು ಎಂದು ಇದನ್ನು ಕಂಡ ಒಬ್ಬ ಹಳ್ಳಿಗನಿಗೆ ಒಬ್ಬ ವ್ಯಕ್ತಿ ಆದರೆ ಮೂರು ಬೇರೆ ಬೇರೆ ಬಗೆಯ ಫೋಟೋ ಹೇಗೆ...
ಒಂದು ಊರಿನಲ್ಲಿ ಒಬ್ಬ ದುರಾದೃಷ್ಟವಂತ ಇದ್ದ ಸರಳ, ಸಜ್ಜನ ಆಗಿದ್ದರೂ ಆತನಿಗೆ ಕಷ್ಟಗಳು ಹಾಸು ಹೊಕ್ಕಾಗಿತ್ತು. ಹೀಗಿರುವಾಗ ಆತನಿಗೆ ಒಬ್ಬರು ಸಂತರು ಸಿಕ್ಕಿದರು. ಮುಂದಾನಾಯ್ತು ಎಂಬ...
ಒಂದಾನೊಂದು ಕಾಲದಲ್ಲಿ ಗುರುಕುಲವೊಂದರಲ್ಲಿ ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಇತ್ತು. ಹಿಮಾಲಯದ ತಪ್ಪಲಿನ ದೇವಾಲಯದಲ್ಲಿ ಮಠಾಧೀಶರಿಂದ ಒಂದು ಉಡುಗೊರೆ ತರಬೇಕಾಗಿತ್ತು. ಹೀಗೆ...
ರಾಜ ಹಾಗು ಗಿಡುಗ ಹಕ್ಕಿಯ ಕತೆ ..ಒಂದಾನೊಂದು ದೇಶದ ರಾಜನಿಗೆ ಯಾರೋ ಒಂದು ಜೊತೆ ಗಿಡುಗಗಳನ್ನ ಉಡುಗೊರೆಯಾಗಿ ಕೊಟ್ರಂತೆ.. ಒಳ್ಳೆ ಜಾತಿಯ ಹಕ್ಕಿಗಳು ಅವು.. ಆದ್ರೆ ಅವುಗಳಿಗೆ ಹಾರುವ...