S1EP 56 : ಶಾಂತ ಚಿತ್ತದಿಂದ ಸಾಧಿಸಿದವರಿವರು …| Bharatada Geniusgalu Chanakya

Episode 56

Play episode

ಇವರು ರಾಜನೀತಿಯಲ್ಲಿ ಎತ್ತಿದ ಕೈ. ನೀತಿ ಸೂತ್ರಗಳು ಅಂದ್ರೆ ನಮಗೆ ನೆನಪಾಗೋದು ಇವರು. ಒಂದೊಳ್ಳೆ ಆರ್ಥಿಕತೆ ಹಾಗೂ ಕಾನೂನು ಸುವ್ಯವಸ್ಥೆ ದೇಶದ ಅಭಿವೃದ್ಧಿಗೆ ಕಾರಣ. ಇದನ್ನು ಸಮರ್ಥವಾಗಿ ಪ್ರತಿಪಾದಿಸಿದ ಇವರ ಅದ್ಬುತ ಸಾಧನೆ ಕುರಿತು ತಿಳಿದು recharge ಆಗಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ.

More from this show

Episode 124

S1 EP 124 ಹಲವು ದೇಶಗಳಲ್ಲಿ ತಮ್ಮದೇ ಛಾಪು ಮೂಡಿಸಿದ ಸಮೀರ್ ಅರೋರ | sameer arora

ಇಂಡಿಯನ್ ಅಮೆರಿಕನ್ ಉದ್ಯಮಿ ಸಮೀರ್ ಅರೋರಾ ಭಾರತದಲ್ಲಿ ಇಂಜಿನಿಯರಿಂಗ್ ಮಾಡಿದ ಆರೋರಾ ಲಂಡನ್ ನಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮುಗಿಸಿ ಆ್ಯಪಲ್ ಕಂಪೆನಿ ಯಿಂದ ತಮ್ಮ...

Episode 123

S1 EP 118 ಯಶಸ್ವಿ ಮಹಿಳೆಯ ಯಶೋಗಾಥೆ | story of success-full women

ಮಹಿಳೆಗೆ ಸರಿಯಾದ ಶಿಕ್ಷಣ, ಮಾರ್ಗದರ್ಶನ, ಪ್ರೋತ್ಸಾಹ ನೀಡಿದರೆ ಪುರುಷರನ್ನು ಹಿಂದಿಕ್ಕಿ ಸಾಧನೆಯ ಶಿಖರವೇರಬಲ್ಲಳು ಎಂಬುದಕ್ಕೆ ಸಾಕ್ಷಿಯಾದ ಪದ್ಮಶ್ರೀ ವಾರಿಯರ್ ಅವರ ಕಥೆ...

Episode 122

S1 EP 117 :ಸುಂದರ್ ಪಿಚೈ ಅವರ ಸ್ಪೋರ್ತಿದಾಯಕ ಕಥೆ | sundar pichai

ಒಂದು ಉತ್ತಮ ಆಲೋಚನೆಗೆ ಒಬ್ಬ ಮನುಷ್ಯನನ್ನು ಹಾಗೆ ಸಮಾಜವನ್ನು ಬದಲಾಯಿಸುವ ಶಕ್ತಿ ಇರುತ್ತದೆ ಎನ್ನುವುದಕ್ಕೆಉತ್ತಮ ನಿದರ್ಶನವಾಗಿರುವ ಸುಂದರ್ ಪಿಚೈ ಅವರ ಸ್ಪೋರ್ತಿದಾಯಕ...

Episode 121

S1 EP123 ಭಾರತದ ಮಿತ್ತಲ್ ವಿಶ್ವದ ಅತೀ ಶ್ರೀಮಂತ ಉದ್ಯಮಿಯಾದ ಕಥೆ

ಸಣ್ಣ ಉದ್ಯಮವಾಗಿ ಆರಂಭಿಸಿದ ಕಂಪೆನಿಯೊಂದು ವಿಶ್ವದ ಪ್ರಮುಖ ಕಂಪೆನಿಗಳಲ್ಲೊಂದಾಗುವಂತೆ ಮಾಡಿದ ಮಿತ್ತಲ್ ವಿಶ್ವದ ಅತಿ ಶ್ರೀಮಂತ ವ್ಯಕ್ತಿಗಳಲ್ಲೊಬ್ಬರು. ಭಾರತ ಮತ್ತು...

Episode 120

S1 EP 122 ಅಭಿಜಿತ್ ಬ್ಯಾನರ್ಜಿ | Abhijit Banerjee

ಕಷ್ಟ, ಪರಿಶ್ರಮ, ಸಾಧಿಸಲೇ ಬೇಕೆಂಬ ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಯವರೇ ಸಾಕ್ಷಿ. ಕೋಲ್ಕತಾ ಮೂಲದ ಅಭಿಜಿತ್...

Episode 56