ಪಾಂಡು ಪುತ್ರರು ಮೋಸದ ಪಗಡೆ ಆಟದಲ್ಲಿ ಸೋತು ಹನ್ನೆರಡು ವರ್ಷ ವನವಾಸ ಒಂದು ವರ್ಷ ಅಜ್ಞಾತವಾಸವನ್ನು ಒಪ್ಪಿಕೊಂಡು ಹಸ್ತಿನಾಪುರ ತೊರೆದು ಹೋಗ್ತಾ ಇರೋ ಹಾಗೆಯೇ ಸಾಲು...
ಪಾಂಡವರು ಪಗಡೆಯಾಟದಲ್ಲಿ ಸೋತು ಎಲ್ಲವನ್ನೂ ಕಳೆದುಕೊಂಡು ಕೊನೆಗೆ ಯುಧಿಷ್ಠಿರ ದ್ರೌಪದಿಯನ್ನೂ ಪಣಕ್ಕಿಟ್ಟು ಆಟ ಆಡಲು ಹೊರಟ. ಆ ಸಮಯದಲ್ಲಿ ಏನೆನಾಯ್ತು ಎಂಬ ಸುಂದರ ಕಥೆ...
ಇದು ಮಹಾಭಾರತದ ಗಯ ನ ಹತ್ಯೆ ಹಾಗೂ ಶಿಶುಪಾಲನ ವಧೆ ಯ ಕಥೆ . ಗಯ ಒಮ್ಮೆ ಆಕಾಶದಲ್ಲಿ ಸಂಚಾರ ಮಾಡುತ್ತಿರುವಾಗ ಕೃಷ್ಣನ ಮೇಲೆ ಉಗುಳಿದನಂತೆ. ಇದರಿಂದ ಕೋಪಗೊಂಡ ಕೃಷ್ಣ...
ಮಗಧ ದೇಶವನ್ನ ಮಹಾ ಪರಾಕ್ರಮಿಯಾದ ಬ್ರಹದೃತ ಎಂಬ ರಾಜ ಆಳ್ತಾ ಇದ್ದ, ರೂಪವಂತನೂ, ಸಿರಿವಂತನೂ, ಅತುಲ ಪರಾಕ್ರಮಿಯಾದ ಅವನಿಗೆ ಒಂದು ಅಹಂಕಾರ ಇತ್ತು, ಕಾರಣ ಅವನಲ್ಲಿ ಇದ್ದ...
ನಮ್ಮವರಲ್ಲಿ ಯಾರೊಬ್ಬರೂ ದ್ರೌಪದಿಯ ಜೊತೆ ಏಕಾಂತದಲ್ಲಿ ಇರುವುದನ್ನು ನೋಡಿದರೆ 12 ವರ್ಷ ವನವಾಸ ಮಾಡುತ್ತಾ ಬ್ರಹ್ಮಚರ್ಯ ಆಚರಿಸಬೇಕು ಎಂಬ ಮಾತಿನಂತೆ ಪಂಚ ಪಾಂಡವರು...
ಇದು ಮಹಾಭಾರತದ ಸುಂದೋಪಸುಂದರ ಸುಂದರ ಕಥೆ. ಪಾಂಡವರು ದ್ರೌಪದಿಯನ್ನು ಮದುವೆಯಾದ ಬಳಿಕ ಇಂದ್ರಪ್ರಸ್ಥ ಎಂಬ ಸುಂದರ ನಗರವನ್ನು ಕಟ್ಟಿಕೊಂಡು ಇರುತ್ತಾರೆ. ಆಗ ಅಲ್ಲಿಗೆ ಬಂದ...