S3 : EP – 32: ವನವಾಸಕ್ಕೆ ಹೊರಟ ಪಾಂಡು ಪುತ್ರರು | The sons of Pandu who went into exile

Episode 31

Play episode

ಪಾಂಡು ಪುತ್ರರು ಮೋಸದ ಪಗಡೆ ಆಟದಲ್ಲಿ ಸೋತು ಹನ್ನೆರಡು ವರ್ಷ ವನವಾಸ ಒಂದು ವರ್ಷ ಅಜ್ಞಾತವಾಸವನ್ನು ಒಪ್ಪಿಕೊಂಡು ಹಸ್ತಿನಾಪುರ ತೊರೆದು ಹೋಗ್ತಾ ಇರೋ ಹಾಗೆಯೇ ಸಾಲು ಸಾಲಾಗಿ ಪ್ರಜೆಗಳು ಅವರನ್ನ ಹಿಂದೆ ಅನುಸರಿಸಿ ಸಾಗಲು ಶುರು ಮಾಡಿದ್ರಂತೆ, ಯುಧಿಷ್ಠಿರ ಅವರಿಗೆ ನಾನಾ ರೀತಿಯಲ್ಲಿ ತಿಳಿ ಹೇಳಿದ ಆದ್ರೂ … ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ

More from this show

Episode 40

S3 : EP – 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja

ಒಂದಾನೊಂದು ಕಾಲದಲ್ಲಿ ಮಹಾ ಧರ್ಮಿಷ್ಠನಾದ ಸೋಮಕ ಎಂಬ ಒಬ್ಬ ರಾಜನಿದ್ದ .. ರೂಪಾವತಿಯರಾದ ನೂರು ಮಂದಿ ಪತ್ನಿಯರು ಇವನಿಗಿದ್ರು.. ಆದ್ರೂ ಸಂತಾನ ಭಾಗ್ಯ ಇರ್ಲಿಲ್ಲ .. ಇದೇ...

Episode 39

S3 : EP – 40: ಪರಶುರಾಮನ ಪರಾಕ್ರಮ | Story of Parashurama

ಹಿಂದೆ ಒಮ್ಮೆ ಕನ್ಯಾಕುಬ್ಜ ಎಂಬ ದೇಶದಲ್ಲಿ ಮಹಾ ಪರಾಕ್ರಮಿಯಾದ ಗಾಧಿ ಎಂಬ ಹೆಸರಿನ ಪ್ರಸಿದ್ಧ ರಾಜನಿದ್ದ ಅವನಿಗೆ ಅನುಪಮ ರೂಪಾವತಿಯಾಗಿದ್ದ ಮಗಳಿದ್ದಳು ಅವಳು ಯೋಗ್ಯ...

Episode 31