S3 : EP – 37: ವಾತಾಪಿ ಮತ್ತು ಇಲ್ವರ ಕಥೆ | Mahabharata

Episode 36

Play episode

ಇದು ಮಹಾಭಾರತದ ವಾತಾಪಿ ಮತ್ತು ಇಲ್ವರ ಕಥೆ. ಹಿಂದೆ ಮಹಾ ಶಕ್ತಿಶಾಲಿಯಾದ ಇಲ್ವಲ ಎಂಬುವವ ಬ್ರಾಹ್ಮಣರಿಗೆ ಉಪಚಾರ ಮಾಡಿ ಅವರಿಂದ ವರವೊಂದನ್ನು ಕೇಳುತ್ತಾನೆ. ಆದರೆ ಈ ವರದಿಂದ ದೇವಾನು ದೇವತೆಗೆಳಿಗೆ ತೊಂದರೆಯಾಗುತ್ತದೆ ಎಂದು ಅರಿತ ಬ್ರಾಹ್ಮಣರು ವರ ನೀಡಲು ನಿರಾಕರಿಸಿದರು. ಆಗ ಕೋಪಗೊಂಡ ಇಲ್ವಲ ಬ್ರಾಹ್ಮಣರನ್ನೆ ಕೊಂದು ತಿಂದ . ಆ ಬಳಿಕ ಸಿಕ್ಕ ಸಿಕ್ಕ ಬ್ರಾಹ್ಮಣರನ್ನು ಇಬ್ಬರೂ ಸಹೋದರರು ಕೊಲ್ಲುತ್ತಿದ್ದರು. ಆದರೆ ಮುಂದೆ ಇವರಿಗೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

More from this show

Episode 40

S3 : EP – 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja

ಒಂದಾನೊಂದು ಕಾಲದಲ್ಲಿ ಮಹಾ ಧರ್ಮಿಷ್ಠನಾದ ಸೋಮಕ ಎಂಬ ಒಬ್ಬ ರಾಜನಿದ್ದ .. ರೂಪಾವತಿಯರಾದ ನೂರು ಮಂದಿ ಪತ್ನಿಯರು ಇವನಿಗಿದ್ರು.. ಆದ್ರೂ ಸಂತಾನ ಭಾಗ್ಯ ಇರ್ಲಿಲ್ಲ .. ಇದೇ...

Episode 39

S3 : EP – 40: ಪರಶುರಾಮನ ಪರಾಕ್ರಮ | Story of Parashurama

ಹಿಂದೆ ಒಮ್ಮೆ ಕನ್ಯಾಕುಬ್ಜ ಎಂಬ ದೇಶದಲ್ಲಿ ಮಹಾ ಪರಾಕ್ರಮಿಯಾದ ಗಾಧಿ ಎಂಬ ಹೆಸರಿನ ಪ್ರಸಿದ್ಧ ರಾಜನಿದ್ದ ಅವನಿಗೆ ಅನುಪಮ ರೂಪಾವತಿಯಾಗಿದ್ದ ಮಗಳಿದ್ದಳು ಅವಳು ಯೋಗ್ಯ...

S3 : EP – 36: ನಳ ದಮಯಂತಿಯರ ಪುನರ್ ಮಿಲನದ ಕಥೆ | Story of nala damayanti Episode 35

S3 : EP – 36: ನಳ ದಮಯಂತಿಯರ ಪುನರ್ ಮಿಲನದ ಕಥೆ | Story of nala damayanti

ಇದು ಮನೋಹರ ಮಹಾಭಾರತದ ನಳ ದಮಯಂತಿಯರ ಪುನರ್ ಮಿಲನದ ಸುಂದರ ಕಥೆ. ಕಾರಣಾಂತರದಿಂದ ಪರಸ್ಪರ ದೂರಾದ ನಳ ದಮಯಂತಿಯರು ಮತ್ತೆ ಒಂದಾಗುವ ಕಾಲ ಬಂತು. ಬಾಹುಕ ನ ರೂಪದಲ್ಲಿರುವ...

Episode 36