ಪಾಂಡು ಪುತ್ರರು ಮೋಸದ ಪಗಡೆ ಆಟದಲ್ಲಿ ಸೋತು ಹನ್ನೆರಡು ವರ್ಷ ವನವಾಸ ಒಂದು ವರ್ಷ ಅಜ್ಞಾತವಾಸವನ್ನು ಒಪ್ಪಿಕೊಂಡು ಹಸ್ತಿನಾಪುರ ತೊರೆದು ಹೋಗ್ತಾ ಇರೋ ಹಾಗೆಯೇ ಸಾಲು...
ಪಾಂಡವರು ಪಗಡೆಯಾಟದಲ್ಲಿ ಸೋತು ಎಲ್ಲವನ್ನೂ ಕಳೆದುಕೊಂಡು ಕೊನೆಗೆ ಯುಧಿಷ್ಠಿರ ದ್ರೌಪದಿಯನ್ನೂ ಪಣಕ್ಕಿಟ್ಟು ಆಟ ಆಡಲು ಹೊರಟ. ಆ ಸಮಯದಲ್ಲಿ ಏನೆನಾಯ್ತು ಎಂಬ ಸುಂದರ ಕಥೆ...
ಇದು ಮಹಾಭಾರತದ ಕಥೆ. ಕೌರವ ಪಾಂಡವರ ದ್ಯೂತದ ಸನ್ನಿವೇಶ ಪಾಂಡವರ ಶ್ರೀಮಂತಿಕೆಯನ್ನು ಕಂಡ ಕೌರವರು ಇದನ್ನು ಸಹಿಸಲಾಗದೆ ಶಕುನಿಯ ಸಹಾಯದಿಂದ ಅವರ ಸಂಪತ್ತೆಲ್ಲವನ್ನೂ...
ಇದು ಮಹಾಭಾರತದ ಗಯ ನ ಹತ್ಯೆ ಹಾಗೂ ಶಿಶುಪಾಲನ ವಧೆ ಯ ಕಥೆ . ಗಯ ಒಮ್ಮೆ ಆಕಾಶದಲ್ಲಿ ಸಂಚಾರ ಮಾಡುತ್ತಿರುವಾಗ ಕೃಷ್ಣನ ಮೇಲೆ ಉಗುಳಿದನಂತೆ. ಇದರಿಂದ ಕೋಪಗೊಂಡ ಕೃಷ್ಣ...
ನಮ್ಮವರಲ್ಲಿ ಯಾರೊಬ್ಬರೂ ದ್ರೌಪದಿಯ ಜೊತೆ ಏಕಾಂತದಲ್ಲಿ ಇರುವುದನ್ನು ನೋಡಿದರೆ 12 ವರ್ಷ ವನವಾಸ ಮಾಡುತ್ತಾ ಬ್ರಹ್ಮಚರ್ಯ ಆಚರಿಸಬೇಕು ಎಂಬ ಮಾತಿನಂತೆ ಪಂಚ ಪಾಂಡವರು...
ಇದು ಮಹಾಭಾರತದ ಸುಂದೋಪಸುಂದರ ಸುಂದರ ಕಥೆ. ಪಾಂಡವರು ದ್ರೌಪದಿಯನ್ನು ಮದುವೆಯಾದ ಬಳಿಕ ಇಂದ್ರಪ್ರಸ್ಥ ಎಂಬ ಸುಂದರ ನಗರವನ್ನು ಕಟ್ಟಿಕೊಂಡು ಇರುತ್ತಾರೆ. ಆಗ ಅಲ್ಲಿಗೆ ಬಂದ...