ಪಾಂಡವರು ವಿಶಾಖಯೋಪ ಎಂಬ ಅರಣ್ಯದಲ್ಲಿ ವಾಸ ಮಾಡುತ್ತಿದ್ದರು. ಒಂದು ದಿನ ಭೀಮಸೇನ ಅರಣ್ಯಕ್ಕೆ ಹೋದಾಗ ಆತನನ್ನು ಒಂದು ಸರ್ಪ ಸುತ್ತಿಕೊಂಡಿತು. ಅದು ಸಾಮಾನ್ಯವಾದ...
ಇದು ಮಹಾಭಾರತದ ಮನೋಹರ ಕಥಾಮಾಲಿಕೆಯ ನಾಲ್ಕನೇ ಕಥೆ. ಚಂದ್ರ ವಂಶದ ಕಥೆ. ಬ್ರಹಸ್ಪತಿ ಋಷಿಗಳ ಪತ್ನಿ ತಾರೆ ಒಮ್ಮೆ ಚಂದ್ರನಲ್ಲಿಗೆ ಹೋದಳಂತೆ ಆಗ ಚಂದ್ರ ಮತ್ತು ತಾರೆಯ ನಡುವೆ...
ಹೋದ ಕಂತಿನಲ್ಲಿ ಜನಮೇಜಯನ ಸರ್ಪಯಾಗ ಹೇಗೆ ಅಂತ್ಯವಾಯಿತು ಎಂಬುದನ್ನ ತಿಳಿದುಕೊಂಡೆವು. ಈ ಕಥೆಯಲ್ಲಿ ತನ್ನ ತಮ್ಮಂದಿರು ಮಾಡಿದ ತಪ್ಪಿನಿಂದ ಜನಮೇಜಯನಿಗೆ ಸುರಮೆಯ ಶಾಪ ಹೇಗೆ...
ಪರೀಕ್ಷಿತ ಮಹಾರಾಜ ತಕ್ಷಕನಿಂದ ಕಚ್ಚಲ್ಪಟ್ಟು ಉರಿದು ಬೂದಿಯಾಗುವಾಗ ಚಿಕ್ಕ ಬಾಲಕನಾಗಿದ್ದ ಜನಮೇಜಯ ಇದನ್ನು ಕಂಡಿದ್ದ. ಮುಂದೆ ಆತ ರಾಜನಾದ ಮೇಲೆ ತನ್ನ ತಂದೆಯ ಸಾವಿಗೆ...