ಇದೊಂದು ಮಹಾಭಾರತದ ಸುಂದರ ಕಥೆ. ಬದುಕಿನಲ್ಲಿ ಬಹಳಷ್ಟು ತಿಳಿದುಕೊಳ್ಳಬೇಕಾದ ತತ್ವ ಈ ಕಥೆಯಲ್ಲಿದೆ. ಅದುವೇ ಅಷ್ಟಾ ವಕ್ರನ ಕಥೆ. ಯಾರೀತ ಅಷ್ಟಾವಕ್ರ ? ಆತನಿಗೆ ಈ ಹೆಸರು...
ಹಿಂದೆ ಒಮ್ಮೆ ಕನ್ಯಾಕುಬ್ಜ ಎಂಬ ದೇಶದಲ್ಲಿ ಮಹಾ ಪರಾಕ್ರಮಿಯಾದ ಗಾಧಿ ಎಂಬ ಹೆಸರಿನ ಪ್ರಸಿದ್ಧ ರಾಜನಿದ್ದ ಅವನಿಗೆ ಅನುಪಮ ರೂಪಾವತಿಯಾಗಿದ್ದ ಮಗಳಿದ್ದಳು ಅವಳು ಯೋಗ್ಯ...
ಮಹರ್ಷಿ ಅಗಸ್ತ್ಯರು ಸಮುದ್ರವನ್ನ ಆಪೋಶಣೆ ತೆಗೆದುಕೊಂಡ ಬಳಿಕ ಸಾಗರ ತಳದಲ್ಲಿ ಅಡಗಿದ ಕಾಲಕೇಯರು ದೇವತೆಗಳಿಂದ ವಧಿಸಲ್ಪಟ್ಟರು ಆದರೆ ಸಾಗರದ ನೀರು ಬರಿದಾಗಿತ್ತು ಅದು...
ಕೃತಯುಗದಲ್ಲಿ.. ಅತೀ ಭಯಂಕರರೂ ಕ್ರೂರರೂ ಆದ ಕಾಲಕೇಯರೆಂಬ ರಾಕ್ಷಸರಿದ್ದರು.. ಅವರು ವೃತಾಸುರ ಎಂಬ ರಾಕ್ಷಸನ ಮಾರ್ಗದರ್ಶನದಲ್ಲಿ.. ದೇವತೆಗಳನ್ನು ನಿಂತಲ್ಲಿ ನಿಲ್ಲಬಿಡದೆ...
ಇದು ಮಹಾಭಾರತದ ವಾತಾಪಿ ಮತ್ತು ಇಲ್ವರ ಕಥೆ. ಹಿಂದೆ ಮಹಾ ಶಕ್ತಿಶಾಲಿಯಾದ ಇಲ್ವಲ ಎಂಬುವವ ಬ್ರಾಹ್ಮಣರಿಗೆ ಉಪಚಾರ ಮಾಡಿ ಅವರಿಂದ ವರವೊಂದನ್ನು ಕೇಳುತ್ತಾನೆ. ಆದರೆ ಈ...
ಇದು ಮನೋಹರ ಮಹಾಭಾರತದ ನಳ ದಮಯಂತಿಯರ ಪುನರ್ ಮಿಲನದ ಸುಂದರ ಕಥೆ. ಕಾರಣಾಂತರದಿಂದ ಪರಸ್ಪರ ದೂರಾದ ನಳ ದಮಯಂತಿಯರು ಮತ್ತೆ ಒಂದಾಗುವ ಕಾಲ ಬಂತು. ಬಾಹುಕ ನ ರೂಪದಲ್ಲಿರುವ...