S3 ; EP – 2 : ಜನಮೇಜಯ ಯಾವ ಕಾರಣಕ್ಕಾಗಿ ಸಾವಿರಾರು ಸರ್ಪಗಳನ್ನು ಬಲಿಕೊಟ್ಟ ಗೊತ್ತಾ? ಇಲ್ಲಿ ಕೇಳಿ

Episode 2

Play episode

ಪರೀಕ್ಷಿತ ಮಹಾರಾಜ ತಕ್ಷಕನಿಂದ ಕಚ್ಚಲ್ಪಟ್ಟು ಉರಿದು ಬೂದಿಯಾಗುವಾಗ ಚಿಕ್ಕ ಬಾಲಕನಾಗಿದ್ದ ಜನಮೇಜಯ ಇದನ್ನು ಕಂಡಿದ್ದ. ಮುಂದೆ ಆತ ರಾಜನಾದ ಮೇಲೆ ತನ್ನ ತಂದೆಯ ಸಾವಿಗೆ ತಕ್ಷಕನೇ ಕಾರಣ ಎಂದು ಆತನ ವಿರುದ್ಧ ಸೇಡು ತೀರಿಸಿಕೊಳ್ಳಲು ಇಡೀ ಸರ್ಪ ಕುಲವನ್ನೇ ನಾಶಮಾಡಲು ಹೊರಟ. ಹೀಗಾಗಿ ಸರ್ಪಯಾಗವನ್ನು ಕೈಗೊಂಡ . ಈ ಯಾಗದಲ್ಲಿ  ಸಾವಿರಾರು ಸರ್ಪಗಳು ಅಗ್ನಿಗೆ ಆಹುತಿಯಾಗುವಾಗ ನಡೆದಿದ್ದೇನು ಎಂಬ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

More from this show

Episode 40

S3 : EP – 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja

ಒಂದಾನೊಂದು ಕಾಲದಲ್ಲಿ ಮಹಾ ಧರ್ಮಿಷ್ಠನಾದ ಸೋಮಕ ಎಂಬ ಒಬ್ಬ ರಾಜನಿದ್ದ .. ರೂಪಾವತಿಯರಾದ ನೂರು ಮಂದಿ ಪತ್ನಿಯರು ಇವನಿಗಿದ್ರು.. ಆದ್ರೂ ಸಂತಾನ ಭಾಗ್ಯ ಇರ್ಲಿಲ್ಲ .. ಇದೇ...

Episode 39

S3 : EP – 40: ಪರಶುರಾಮನ ಪರಾಕ್ರಮ | Story of Parashurama

ಹಿಂದೆ ಒಮ್ಮೆ ಕನ್ಯಾಕುಬ್ಜ ಎಂಬ ದೇಶದಲ್ಲಿ ಮಹಾ ಪರಾಕ್ರಮಿಯಾದ ಗಾಧಿ ಎಂಬ ಹೆಸರಿನ ಪ್ರಸಿದ್ಧ ರಾಜನಿದ್ದ ಅವನಿಗೆ ಅನುಪಮ ರೂಪಾವತಿಯಾಗಿದ್ದ ಮಗಳಿದ್ದಳು ಅವಳು ಯೋಗ್ಯ...

Episode 2