S3 : EP – 13 : ಕೃಷ್ಣ ದ್ವೈಪಾನಯರ ಕಥೆ | The story of Krishna Dwaipanaya

Episode 12

Play episode

ವಿಚಿತ್ರವೀರ್ಯನ ಮರಣದ ನಂತರ ಅರಮನೆ ಶೂನ್ಯತೆಯಿಂದ ಕೂಡಿತ್ತು, ಸತ್ಯವತಿ ಪುತ್ರಶೋಕದಲ್ಲಿ ಮುಳುಗಿದ್ದಳು ಅಂಬಿಕೆ ಅಂಬಾಲಿಕೆಯರು ಪತಿಯ ವಿರಹದಿಂದ ಕಂಗಾಲಾಗಿದ್ದರು ಸತ್ಯವತಿಗೆ ಇನ್ನೊಂದು ಚಿಂತೆ ಕಾಡ್ತಾ ಇತ್ತು, ವಿಚಿತ್ರವೀರ್ಯನೊಂದಿಗೆ ಕುರುಕುಲದ ದೀಪವೇ ನಂದಿಹೋಗಿತ್ತು ಇನ್ನುಳಿದ ಒಂದೇ ಒಂದು ದಾರಿ ಎಂದರೆ ಭೀಷ್ಮನನ್ನು ವಿವಾಹಕ್ಕೆ ಒಪ್ಪಿಸುವುದು ! ಮುಂದೇನಾಯ್ತು ? ಕಥೆ ಕೇಳೋಣ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .

More from this show

Episode 30

S3 : EP – 32: ವನವಾಸಕ್ಕೆ ಹೊರಟ ಪಾಂಡು ಪುತ್ರರು | The sons of Pandu who went into exile

ಪಾಂಡು ಪುತ್ರರು ಮೋಸದ ಪಗಡೆ ಆಟದಲ್ಲಿ ಸೋತು ಹನ್ನೆರಡು ವರ್ಷ ವನವಾಸ ಒಂದು ವರ್ಷ ಅಜ್ಞಾತವಾಸವನ್ನು ಒಪ್ಪಿಕೊಂಡು ಹಸ್ತಿನಾಪುರ ತೊರೆದು ಹೋಗ್ತಾ ಇರೋ ಹಾಗೆಯೇ ಸಾಲು...

Episode 29

S3 : EP – 30: ದ್ರೌಪದಿ ವಸ್ತ್ರಾಪಹರಣ | The disrobing of Draupadi

ಪಾಂಡವರು ಪಗಡೆಯಾಟದಲ್ಲಿ ಸೋತು ಎಲ್ಲವನ್ನೂ ಕಳೆದುಕೊಂಡು ಕೊನೆಗೆ ಯುಧಿಷ್ಠಿರ ದ್ರೌಪದಿಯನ್ನೂ ಪಣಕ್ಕಿಟ್ಟು ಆಟ ಆಡಲು ಹೊರಟ. ಆ ಸಮಯದಲ್ಲಿ ಏನೆನಾಯ್ತು ಎಂಬ ಸುಂದರ ಕಥೆ...

Episode 27

S3 : EP – 28: ಗಯ ನ ಹತ್ಯೆ ಹಾಗೂ ಶಿಶುಪಾಲನ ವಧೆ | Killing of Gaya

ಇದು ಮಹಾಭಾರತದ ಗಯ ನ ಹತ್ಯೆ ಹಾಗೂ ಶಿಶುಪಾಲನ ವಧೆ ಯ ಕಥೆ . ಗಯ ಒಮ್ಮೆ ಆಕಾಶದಲ್ಲಿ ಸಂಚಾರ ಮಾಡುತ್ತಿರುವಾಗ ಕೃಷ್ಣನ ಮೇಲೆ ಉಗುಳಿದನಂತೆ. ಇದರಿಂದ ಕೋಪಗೊಂಡ ಕೃಷ್ಣ...

Episode 25

S3 : EP – 26: ಧರ್ಮ ಮುಖ್ಯವೋ ಅಥವಾ ಶಾರೀರಿಕ ಸುಖ ಭೋಗವೋ ? | Is religion important or physical pleasures?

ನಮ್ಮವರಲ್ಲಿ ಯಾರೊಬ್ಬರೂ ದ್ರೌಪದಿಯ ಜೊತೆ ಏಕಾಂತದಲ್ಲಿ ಇರುವುದನ್ನು ನೋಡಿದರೆ 12 ವರ್ಷ ವನವಾಸ ಮಾಡುತ್ತಾ ಬ್ರಹ್ಮಚರ್ಯ ಆಚರಿಸಬೇಕು ಎಂಬ ಮಾತಿನಂತೆ ಪಂಚ ಪಾಂಡವರು...

Episode 12