ಅವಕಾಶಗಳಿಲ್ಲ ಎಂದು ದೂರುವವರ ನಡುವೆ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವವರು ಕೆಲವರು. ಅಂಥವರಲ್ಲಿ ಒಬ್ಬರು ನಮ್ಮ ಇಂದಿನ ಸಂಚಿಕೆಯ ಸಾಧಕರು. ಹಾಗಾದ್ರೆ ಯಾರವರು ಏನಿವರ ಕಥೆ...
ಆಡೋಬ್ ಸಂಸ್ಥೆಯ ಸಿ ಈ ಓ ಆಗಿ , ತಮ್ಮ ಚಿಕ್ಕ ಹೆಜ್ಜೆಯಿಂದ ಇತಿಹಾಸವನ್ನೇ ಸೃಷ್ಟಿಸಬಹುದು ಎಂಬುದನ್ನು ತೋರಿಸಿ ಕೊಟ್ಟ ಹೈದ್ರಾಬಾದ್ ಮೂಲದ ಶಂತನು ನಾರಾಯಣ್ ಅವರ ಸಾಧನೆಯ ಕಥೆ ಕೇಳಿ
ಹನುಮಾನ್ ಚಾಲೀಸಾದಲ್ಲಿ ಹೇಳಲಾಗೋ ಅಷ್ಟಸಿದ್ಧಿಗಳ ಬಗ್ಗೆ ನೀವು ಯಾವತ್ತಾದ್ರೂ ಕೇಳಿದ್ದೀರಾ? ಈ ಎಲ್ಲಾ ಸಿದ್ಧಿಗಳು ಹನುಮಂತನಲ್ಲಿ ಇತ್ತು ಅನ್ನೋದು ರಾಮಾಯಣದಲ್ಲಿ ಉಲ್ಲೇಖವಾಗಿದೆ...
ಋಗ್ವೇದ, ಯಜುರ್ವೇದ, ಅಥರ್ವ ವೇದ , ಮತ್ತು ಸಾಮ ವೇದಗಳಂತಹ 4 ಬೃಹತ್ ಪ್ರಕಾರಗಳ ಮಹಾನ್ ಗ್ರಂಥವಾದ ವೇದಗಳು ಸಾಮಾನ್ಯ ಮನುಷ್ಯನಿಗೆ ಓದಿ ಅರ್ಥ ಮಾಡಿಕೊಳ್ಳುವುದು ಕಷ್ಟ ಅಂತ ತಿಳಿದ ಋಷಿ...
ನಮ್ಮ ದೇಹದಲ್ಲಿರೋ ಏಳು ಚಕ್ರಗಳ ಬಗ್ಗೆ ಕೇಳಿದ ನಾವು ಅದರ ಮಹತ್ವದ ಬಗ್ಗೆ ಯಾವತ್ತೂ ತಿಳಿದುಕೊಂಡಿರೋ ಸಾಧ್ಯತೆ ಇರಲ್ಲ ಆ ವಿಚಾರವನ್ನ ಈವತ್ತು ತಿಳ್ಕೊಳ್ಳೋಣ ..
ಸಂಖ್ಯೆಗಳಿಗೂ ಜೀವನಶೈಲಿಗೂ ಇರುವ ಅವಿನಾಭಾವ ಸಂಬಂಧಗಳನ್ನ ಅವಲೋಕಿಸುತ್ತಾ ಸಾಗೋಣ.. ಒಂದು ನವ ರಾತ್ರಿಯ ಮಾತಾದರೆ ದಶಕಂಠನೂ ನಮ್ಮ ಸಂಸ್ಕೃತಿಯ ಭಾಗವೇ.. ಕೇಳಿ